ಚಿಕ್ಕಮಗಳೂರು :ಮುಸುಕಿನ ಜೋಳ ತಿನ್ನಲು ಬಂದಿದ್ದ ಕಾಡಾನೆ ಎಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ.
ತಣಿಗೆಬೈಲು ವನ್ಯಜೀವಿ ವಲಯದ ನಂದಿ ಬೆಟ್ಟದ ಸಮೀಪ ಈ ದುರ್ಘಟನೆ ಸಂಭವಿಸಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳನ್ನು ನಿಯಂತ್ರಿಸಲು ಅಕ್ರಮವಾಗಿ ವಿದ್ಯುತ್ ಬೇಲಿಗಳನ್ನು ರೈತರು ನಿರ್ಮಿಸಿಕೊಳ್ಳುತ್ತಿದ್ದು ಇದರಿಂದ ಪದೇ ಪದೇ ವನ್ಯಜೀವಿಗಳು ಮೃತ ಪಡುತ್ತಿವೆ ಎಂದು ಪರಿಸರ ಪ್ರೇಮಿಗಳು ಕಡವಳ ವ್ಯಕ್ತಪಡಿಸಿದ್ದಾರೆ.
ಕೊಲೆ ಆರೋಪಿಗಳ ಸೆರೆ ಅಜ್ಜಂಪುರ ತಾಲೂಕು ಶಿವನಿ ಗ್ರಾಮದ ನಿವೃತ್ತ ಶಿಕ್ಷಕ ಶೇಖರಪ್ಪ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ಉಮೇಶ್ ಮತ್ತು ಆತನ ಮಗ ಮಲ್ಲಿಕಾರ್ಜುನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಗೆ ಆಶ್ರಯ ನೀಡಿದ ಕಡೂರಿನ ಹೇಮಂತ್ ಕುಮಾರ್ ಆಲಘಟ್ಟದ ಶಾಂತಕುಮಾರ್ ಹಾಗೂ ದೊಡ್ಡಬಳ್ಳಾಪುರ ದರ್ಶಣ್ಮುಖಪ್ಪನವರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ